ಮೂರು ವರ್ಷಗಳಿಂದ ದೈಹಿಕ ಶಿಕ್ಷಕ ಹುದ್ದೆ ಖಾಲಿಯಿದ್ದರೂ ಪ್ರತಿದಿನ ತಮ್ಮ ಬೋಧನಾ ಅವಧಿ ಮುಗಿದ ನಂತರ ಪ್ರತೀ ಶಿಕ್ಷಕರೂ ಪ್ರತೀ ಆಟೋಟಗಳಿಗೂ ಮಾರ್ಗದರ್ಶನ ಹಾಗೂ ತರಬೇತಿ ನೀಡಿ ನಮ್ಮ ಶಾಲೆಯ ವೇಗದ ಓಟಗಾರ್ತಿ ಪಾವನಿ 800 ಮೀ ಓಟದಲ್ಲಿ ರಾಜ್ಯಮಟ್ಟದಲ್ಲಿ ಶಾಲೆ ಹಾಗೂ ಮೈಸೂರು ಜಿಲ್ಲೆಯನ್ನು ಪ್ರತಿನಿಧಿಸಿದ್ದಾಳೆ.
Subscribe to:
Post Comments (Atom)
ಸಮಯದ ಸದ್ಭಳಕೆ
ಶಾಲೆಯ ಪ್ರಾರಂಭಕ್ಕೆ ಮುಂಚೆ ಹಾಗೂ ನಂತರದ ಸಮಯವನ್ನು ನಮ್ಮ ವಿದ್ಯಾರ್ಥಿಗಳು ಸ್ವಯಂ ಶಿಸ್ತಿನಿಂದ ಮುಖ್ಯ ಶಿಕ್ಷಕರ ಹಾಗೂ ಶಿಕ್ಷಕರ ನೆರವಿನಿಂದ ಸ್ವ ಅಧ್ಯಯನದ ಮೂಲಕ ಸದ...
-
ಪ್ರತಿಭಾ ಪುರಸ್ಕಾರ 2024-25 (2023-24 ನೆಯ ಸಾಲಿನ SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ) ದಿನಾಂಕ 13-07-2024 ರ ಶನಿವಾರದಂದು ಶಾಲೆ...
-
ದಿನಾಂಕ 05-01-2022 ರಂದು 15 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ -19 ಲಸಿಕೆ ಅಭಿಯಾನದ ಅಂಗವಾಗಿ ಹೊಸೂರು ಪ್ರಾಥಮಿಕ ಆರೋಗ್ಯ ಕೇಂದ್ರದ ತಂಡ ಶಾಲೆಗೆ ಭೇಟಿ ನೀಡ...








No comments:
Post a Comment